GOOD
INDIA
KARNATAKA
It is impossible to repay the Guru's debt - Hasimpira Valikar

ದೇವರಹಿಪ್ಪರಗಿ: ಗುರುಗಳ ಋಣ ತೀರಿಸಲು ಸಾಧ್ಯವಿಲ್ಲ. ಗುರುವಿನ ಉಪಕಾರ ಅಪಾರ. ಶಿಕ್ಷಕರು ಸಚ್ಚಾರಿತ್ರ್ಯ ಸಮಾಜದ ನಿರ್ಮಾತೃಗಳು. ತಮ್ಮಲ್ಲಿರುವ ಜ್ಞಾನವನ್ನು ಮಕ್ಕಳಿಗೆ ಬೋಧಿಸಿ ಅವರ ಬದುಕನ್ನು ಕಟ್ಟಿಕೊಟ್ಟ ಶಿಕ್ಷಕರ ಸೇವೆ ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹ
Read the original at ಪ್ರಜಾವಾಣಿ ↗