Flag of IndiaBharat Pulse सत्यमेव जयते
BAD INDIA KARNATAKA

Farmers' union to protest in Pandavapura on 15th demanding incentives

ಪಾಂಡವಪುರ: ಇಲ್ಲಿನ ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ಗುತ್ತಿಗೆ ಪಡೆದಿರುವ ಎಂ.ಎನ್.ಆರ್.ಸಕ್ಕರೆ ಕಾರ್ಖಾನೆಯ ರೈತ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಖಾನೆಯ ಮುಂಭಾಗ ಜೂನ್ 15ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ

ಪ್ರಜಾವಾಣಿ Fri, 12 Jun 2026 00:54
Read the original at ಪ್ರಜಾವಾಣಿ ↗