BAD
INDIA
KARNATAKA
Harapanahalli road accident: Three escape after tree falls on them

ಹರಪನಹಳ್ಳಿ : ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ಬೃಹತ್ ಆಲದ ಮರದ ಕೊಂಬೆ ಹಠಾತ್ ಮುರಿದು ಬಿದ್ದ ಪರಿಣಾಮ, ಬೈಕ್ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡು, ಅದೃಷ್ಟವಶಾತ್ ದೊಡ್ಡ ದುರಂತದಿಂದ ಪಾರಾಗಿದ್ದಾರೆ.
Read the original at ಪ್ರಜಾವಾಣಿ ↗