UGLY
CRIME
KARNATAKA
Manjesh murder case: 10 accused sent to judicial custody

ಹಾಸನ: ರೌಡಿಶೀಟರ್ ಅವಲಹಳ್ಳಿ ಮಂಜೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಹಾಗೂ ಶರಣಾದ ಒಟ್ಟು 10 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಇತರ ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರಿಸ
Read the original at ಪ್ರಜಾವಾಣಿ ↗