BAD
INDIA
KARNATAKA
Municipal corporation warns of water, power supply shutdown if garbage is not segregated

ಪಾಂಡವಪುರ: ‘ಸಾರ್ವಜನಿಕರು ಕಸವನ್ನು ಮೂಲದಲ್ಲೇ ವಿಂಗಡಿಸಿ ನೀಡದಿದ್ದರೆ ದಂಡ ವಿಧಿಸುವುದಷ್ಟೇ ಅಲ್ಲದೆ, ಅವರಿಗೆ ಪುರಸಭೆಯಿಂದ ನೀಡುತ್ತಿರುವ ಮೂಲ ಸೌಕರ್ಯಗಳಾದ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಲು’ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮ
Read the original at ಪ್ರಜಾವಾಣಿ ↗